ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

February 21, 2022
8:25 PM

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

Advertisement
Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 31.05.2025 | ಅಲ್ಲಲ್ಲಿ ಮಳೆ | ಕರಾವಳಿ ಜಿಲ್ಲೆಯಲ್ಲಿ ಜೂನ್‌ . 4ರವರೆಗೆ ಮಳೆ ಸಾಧ್ಯತೆ | ಮುಂಗಾರು ಬಲಗೊಳ್ಳಲು ಕಾಲಾವಕಾಶ
May 31, 2025
1:37 PM
by: ದ ರೂರಲ್ ಮಿರರ್.ಕಾಂ
ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group