ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

February 21, 2022
8:25 PM

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

Advertisement
Advertisement
Advertisement
Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

Advertisement

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror