ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

February 21, 2022
8:25 PM

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror