Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

Advertisement
Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

7 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago