Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

14 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago