Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

7 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

15 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

21 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago