Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

3 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

6 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

6 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

7 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

10 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

11 hours ago