Advertisement
ರಾಜ್ಯ

ಗಂಗಾ ಆರತಿ ಮಾದರಿಯಲ್ಲಿ ತುಂಗಾಭದ್ರಾ ಆರತಿ ಘೋಷಿಸಿದ ಸಿಎಂ

Share

ಉತ್ತರ ಪ್ರದೇಶದ ವಾರಣಾಸಿಯ ಜನಪ್ರಿಯ ಗಂಗಾ ಆರತಿಯಂತೆ ಹರಿಹರ ಪಟ್ಟಣದ ತುಂಗಭದ್ರಾ ನದಿಯ ದಡದಲ್ಲಿ ತುಂಗಾಭದ್ರಾ ಆರತಿಯನ್ನು ಪರಿಚಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಮುಂದಿನ ದಿನಗಳಲ್ಲಿ ಹರಿಹರವನ್ನು ಪ್ರಮುಖ ಯಾತ್ರಾಸ್ಥಳ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹರಿಹರದ ರಾಘವೇಂದ್ರ ಸ್ವಾಮಿ ಮಠದ ಬಳಿ ತುಂಗಭದ್ರಾ ನದಿ ದಡದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ದಕ್ಷಿಣ ಭಾರತದಲ್ಲೇ ಮೊಟ್ಟಮೊದಲ ಬಾರಿಗೆ 108 ಯೋಗ ಮಂಟಪಕ್ಕೆ ಬೊಮ್ಮಾಯಿ ಶಂಕುಸ್ಥಾಪನೆ ನೇರವೇರಿಸಿದರು. ಪಂಚಮಸಾಲಿ ಗುರುಪೀಠದ ಮುಖ್ಯಸ್ಥ ವಚನಾನಂದ ಸ್ವಾಮಿಗಳು ಯೋಜನೆಯನ್ನು ಪ್ರಸ್ತಾಪಿಸಿದರು.

ನದಿಗಳ ಮಾಲಿನ್ಯದ ಬಗ್ಗೆ ನದಿಗಳ ಮಾಲಿನ್ಯವನ್ನು ತಡೆಗಟ್ಟುವ ಅಗತ್ಯವನ್ನು ಒತ್ತಿ ಹೇಳಿದ ಬೊಮ್ಮಾಯಿ ಕರ್ನಾಟಕದಲ್ಲಿ ನಗರ ಪ್ರದೇಶಗಳಲ್ಲಿ ಹರಿಯುವ ಎಲ್ಲಾ ನದಿಗಳು ಕಲುಷಿತವಾಗಿವೆ. ತುಂಗಾಭದ್ರಾ ಸೇರಿದಂತೆ ಅವುಗಳನ್ನು ಸ್ವಚ್ಛಗೊಳಿಸಲು ಸರಕಾರ ಯೋಜನೆ ರೂಪಿಸಿ, ಸಂಸ್ಕ್ರತಿಯ ಪ್ರಗತಿಗೆ ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

4 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago