ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ | ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

May 17, 2022
9:38 PM

ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ. ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ
May 27, 2026
2:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?
May 27, 2026
11:51 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror