ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ | ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

May 17, 2022
9:38 PM

ಥಾಮಸ್ ಕಪ್​​​ ಗೆದ್ದು ನಾಡಿಗೆ ಕೀರ್ತಿ ತಂದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ. ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror