ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

January 31, 2026
2:55 PM

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Advertisement

ನಗರದ ವಿಧಾನಸೌಧದಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹತ್ಮಾಗಾಂಧೀಜಿ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಇಂದು ಸ್ಮರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿಗಳ ಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದ್ದು, ರಾಜ್ಯದ ಸುಮಾರು 6 ಸಾವಿರ ಪಂಚಾಯಿತಿಗಳಿಗೆ ಮಹತ್ಮಾಗಾಂಧೀಜಿ ಹೆಸರು ಇಡಲಾಗುವುದು ಎಂದು ತಿಳಿಸಿದ್ದಾರೆ. ಹಳ್ಳಿಗಳ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ. ಜೊತೆಗೆ ಶಿಕ್ಷಣ ಹಾಗೂ ರಾಜಕೀಯ ಜಾಗೃತಿಯೂ ಅಗತ್ಯವೆಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror