ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.
ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…