Advertisement
Political mirror

#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

Share

ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.

ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ #Guarantee ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ #manifesto ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

13 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago