ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ಜು.12 ರಿಂದ ದ ಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಜು.12ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು.
ಜು.13ರ ಬುಧವಾರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 7.45ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…