ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

November 19, 2022
3:03 PM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.

ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರೆ ಗಣ್ಯರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror