ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

September 20, 2024
8:32 PM
ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದು ಅಮಿತ್‌ ಶಾ ಹೇಳಿದರು.

ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 

Advertisement
Advertisement
Advertisement
Advertisement

ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು  ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror