ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

September 20, 2024
8:32 PM
ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದು ಅಮಿತ್‌ ಶಾ ಹೇಳಿದರು.

ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು  ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror