ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…