Advertisement
ರಾಷ್ಟ್ರೀಯ

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

Share

ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು  ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

8 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

9 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 days ago