ದೇಶದಲ್ಲಿ ಸಹಕಾರ ಆಂದೋಲನ ವೇಗ ಪಡೆಯುತ್ತಿದ್ದು, ಈ ವಲಯ ಹೆಚ್ಚು ಬಲಗೊಳ್ಳುತ್ತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಡೆದ ಕಾರ್ಯಗಳ ಬಗ್ಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ವಿವರಿಸಿದರು. ಈ ಹಿಂದೆ ಸಹಕಾರಿ ಆಂದೋಲನ ದೇಶದಲ್ಲಿ ಅಪ್ರಸ್ತುತವಾಗಿತ್ತು. ಆಡಳಿತ, ಹಣಕಾಸು ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರಿ ಕ್ಷೇತ್ರದಲ್ಲಿ ಅಗತ್ಯವಾದ ಬದಲಾವಣೆಗಳಿಗೆ ಗಮನ ನೀಡಿರಲಿಲ್ಲ. ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…