Advertisement
MIRROR FOCUS

ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |

Share

ಚುನಾವಣೆಯ ದಿನ ಸಮೀಪಿಸಿದೆ. ಈ ನಡುವೆ ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಕನಸುಗಳನ್ನು ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತೆರೆದಿರಿಸಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

ಕರಾವಳಿ ಜಿಲ್ಲೆಯು ಇಡೀ ರಾಜ್ಯದ ಪ್ರಮುಖ ಆರ್ಥಿಕ ಚಟುವಟಿಕೆಯ ಕೇಂದ್ರ. ಕರಾವಳಿ ಮೂಲಕ ಆಮದು ರಫ್ತು ವಹಿವಾಟು ಸಹಿತ ಹಲವು ಉದ್ದಿಮೆಗಳಿಗೆ ಕರಾವಳಿ ಜಿಲ್ಲೆಯೇ ಪ್ರಮುಖವಾದ ಆಧಾರವಾಗಿದೆ. ಈ ನಡುವೆ ಈ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡರೆ, ವಿಶೇಷವಾಗಿ ಕೃಷಿಯನ್ನೇ ಅವಲಂಬಿಸಿಕೊಂಡಿರುವ ಕರಾವಳಿ ಜಿಲ್ಲೆಯ ಕೃಷಿ ಅಭಿವೃದ್ಧಿಗೂ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತಮ್ಮ ನವಯುಗ-ನವಪಥದಲ್ಲಿ  ಹೇಳಿದ್ದಾರೆ.

ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದು,  ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನದ ಬಗ್ಗೆಯೂ ಹೇಳಿದ್ದಾರೆ.  ಮತ್ಸ್ಯೋದ್ಯಮದ ಅಭಿವೃದ್ಧಿಯ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಮೀನುಗಾರರಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

19 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago