#Kambala | ಐತಿಹಾಸಿಕ ಕ್ಷಣಕ್ಕೆ ಸಜ್ಜಾಗುತ್ತಿದೆ ಬೆಂಗಳೂರಿನ ಅರಮನೆ ಮೈದಾನ | ಸಿಲಿಕಾನ್‌ ಸಿಟಿಯಲ್ಲಿ ನಡೆಯಲಿದೆ ಕರಾವಳಿಯ ಗ್ರಾಮೀಣ ವೈಭವದ ಕಂಬಳ |

August 7, 2023
12:15 PM
ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕರಾವಳಿಯ ಸೊಬಗು ಕಂಬಳ ನಡೆಸಲು ಯೋಜನೆ ರೂಪಿಸಲಾಗುತ್ತಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ದೇಶ ವಿದೇಶಗಳಲ್ಲೂ ಕಂಬಳ ತನ್ನ ಪ್ರಖ್ಯಾತಿಯ ಮೂಲಕ ಸದ್ದು ಮಾಡುತ್ತಿದೆ. ಸುಮಾರು 800 ವರ್ಷಕ್ಕೂ ಹಳೆಯ ಇತಿಹಾಸವನ್ನು ಹೊಂದಿರುವ ಕಂಬಳ ಅಪ್ಪಟ ನೆಲದ ಕ್ರೀಡೆ. ಇದೀಗ ಕಂಬಳ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ನಿಜಕ್ಕೂ ಕರಾವಳಿಗರಿಗೆ ಹಾಗೂ ಕರಾವಳಿಯ ಗ್ರಾಮೀಣ ಭಾಗದ ಜನರಿಗೆ  ಇದೊಂದು ಹೆಮ್ಮೆಯ ವಿಚಾರ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror