ಕರಾವಳಿ ವ್ಯಾಪಾರ ಉತ್ತೇಜಿಸಲು ಪ್ರಯತ್ನಿಸುವ ಮಸೂದೆಗಳು ಲೋಕಸಭೆಯಲ್ಲಿ ಮಂಡನೆ |

December 3, 2024
7:10 AM

ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ  ಸೋನೋವಾಲ್  ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.

ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್‌, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು,  ಕರಾವಳಿ ವ್ಯಾಪಾರ,  ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror