ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೋವಾಲ್ ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.
ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು, ಕರಾವಳಿ ವ್ಯಾಪಾರ, ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…