ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೋವಾಲ್ ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.
ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು, ಕರಾವಳಿ ವ್ಯಾಪಾರ, ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್…
ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ.…
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…