ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೋವಾಲ್ ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.
ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು, ಕರಾವಳಿ ವ್ಯಾಪಾರ, ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…