ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೋವಾಲ್ ಕರಾವಳಿ ನೌಕಾಯಾನ ಮಸೂದೆ-2024ನ್ನು ಮಂಡಿಸಿದರು.
ಅಪರಾಹ್ನ ಸದನ ಮರು ಸಮಾವೇಶಗೊಂಡಾಗ ಸಚಿವ ಸರ್ಬಾನಂದ ಸೊನೊವಾಲ್, ಕರಾವಳಿ ಹಡಗು ನಿಯಂತ್ರಣಕ್ಕೆ ಸಂಬಂಧಿಸಿದ ಕಾನೂನನ್ನು ಕ್ರೋಢಿಕರಿಸಲು, ಕರಾವಳಿ ವ್ಯಾಪಾರ, ಭಾರತೀಯ ನಾಗರೀಕರ ಮಾಲೀಕತ್ವದ ಹಡಗುಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಯತ್ನಿಸುವ ಮಸೂದೆಯನ್ನು ಮಂಡಿಸಿದರು. ಕರಾವಳಿ ವ್ಯಾಪಾರದ ನಿಯಂತ್ರಣದಲ್ಲಿ ಉದ್ಭವಿಸುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಶಾಸನವನ್ನು ತರಲಾಗಿದೆ. ಭಾರತೀಯ ಹಡಗುಗಳನ್ನು ಹೊರತು ಪಡಿಸಿ ಇತರ ಹಡಗುಗಳ ಪರವಾನಗಿ ಇಲ್ಲದೆ ಕರಾವಳಿ ನೀರಿನಲ್ಲಿ ವ್ಯಾಪಾರ ನಿಷೇಧಿಸುವ, ಒಳನಾಡು ಹಡಗುಗಳಿಗೆ ಕರಾವಳಿ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿ ನೀಡುವ ನಿಂಬಂಧನೆಗಳನ್ನು ವಿಧೇಯಕ ಒಳಗೊಂಡಿದೆ ಎಂದು ಸಚಿವರು ಹೇಳಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…