“ಕರಾವಳಿ ಸ್ಥಿತಿಸ್ಥಾಪಕ ಗ್ರಾಮ” ಯೋಜನೆಗೆ ಕಾರಾವಾರದ ಎರಡು ಗ್ರಾಮಗಳು ಆಯ್ಕೆ

January 30, 2025
6:59 AM

ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ.   ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ  ಮೀನುಗಾರಿಕಾ ಇಲಾಖೆಯ  ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ,  ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror