ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ. ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ, ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…