ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ. ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ, ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490