ಸಾಂಪ್ರದಾಯಿಕ ವಿಧಾನದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಒಳಗೊಂಡ ಗ್ರಾಮಗಳ ಸುಧಾರಣೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ’ಕರಾವಳಿ ಸ್ಥಿತಿಸ್ಥಾಪಕ ಗ್ರಾಮ’ ಯೋಜನೆಗೆ ದೇಶದ ನೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳ ಪೈಕಿ ಉತ್ತರಕನ್ನಡ ಜಿಲ್ಲೆಯ ಎರಡು ಗ್ರಾಮಗಳು ಸೇರಿವೆ. ಭಟ್ಕಳ ತಾಲ್ಲೂಕಿನ ಬೈಲೂರು ಮತ್ತು ಮಠದಹಿತ್ತು ಗ್ರಾಮ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಭಾಗವಾಗಿರುವ ಕರಾವಳಿ ಸ್ಥಿತಿಸ್ಥಾಪಕ ಗ್ರಾಮ ಯೋಜನೆಗೆ ಆಯ್ಕೆಯಾಗಿವೆ. ಈ ಬಗ್ಗೆ ಆಕಾಶವಾಣಿಯೊಂದಿಗೆ ಮಾತನಾಡಿದ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಬಿನ್ ಬೊಪಣ್ಣ, ಸಾಂಪ್ರದಾಯಿಕ ಮೀನುಗಾರರನ್ನು ಒಳಗೊಂಡಿರುವ ಗ್ರಾಮದ ಸುಧಾರಣೆಗೆ ಯೋಜನೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…