ರಾಜ್ಯ

ಕೊಚ್ಚಿಯಲ್ಲಿ 470 ಕೆಜಿ ದೈತ್ಯ ಹಾಯಿ ಮೀನು…! 35 ಸಾವಿರಕ್ಕೆ ಹರಾಜಾಗಿದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕೇರಳದ ಕೊಚ್ಚಿಯ ಮುನಂಬಂ ಮೀನುಗಾರಿಕಾ ಬಂದರಿಗೆ ಮರಳಿದ ಲಾಂಗ್ ಲೈನರ್ ಬೋಟ್ ನಲ್ಲಿ ತೆರಳಿದ ಮೀನುಗಾರರಿಗೆ 470 ಕೆಜಿಯ ದೈತ್ಯ ಮೀನು ಲಭ್ಯವಾಗಿದ್ದು. ಈ ಮೀನು ಇಳಿಸುವಾಗ ಜನರು ಅಚ್ಚರಿಯಿಂದ ನೋಡಿದ ಘಟನೆ ನಡೆದಿದೆ.

Advertisement
Advertisement

ಸ್ಥಳೀಯ ಭಾಷೆಲ್ಲಿ ಈ ಮೀನನ್ನು ಒಳಕೋಡಿಯನ್ ಎಂದು ಕರೆಯಲ್ಪಡುತ್ತದೆ. ಈ ಮೀನು ಉದ್ದವಾದ ಈಟಿಯಂತಹ ದವಡೆಯನ್ನು ಹೊಂದಿದೆ, ಹಾಗೂ 12 ಅಡಿ ಉದ್ದವಿರುವ ಈ ಮೀನನ್ನು ಎರಡು ಟ್ರಾಲಿಗಳ ಸಹಾಯದಿಂದ ಇಳಿಸಲಾಗಿದೆ. ಈ ಅಪರೂಪದ ಮೀನನ್ನು ನೋಡಲು ಜನರು ಗುಂಪಾಗಿ ಬಂದಿದ್ದರು. ಮಾತ್ರವಲ್ಲದೆ, ಇದು 35 ಸಾವಿರಕ್ಕೆ ಹರಾಜಾಗಿದೆ ಎಂದು ಮೀನುಗಾರರೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

39 minutes ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

2 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

3 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

5 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

13 hours ago