Advertisement
ರಾಜ್ಯ

ಕೊಚ್ಚಿಯಲ್ಲಿ 470 ಕೆಜಿ ದೈತ್ಯ ಹಾಯಿ ಮೀನು…! 35 ಸಾವಿರಕ್ಕೆ ಹರಾಜಾಗಿದೆ

Share

 ಕೇರಳದ ಕೊಚ್ಚಿಯ ಮುನಂಬಂ ಮೀನುಗಾರಿಕಾ ಬಂದರಿಗೆ ಮರಳಿದ ಲಾಂಗ್ ಲೈನರ್ ಬೋಟ್ ನಲ್ಲಿ ತೆರಳಿದ ಮೀನುಗಾರರಿಗೆ 470 ಕೆಜಿಯ ದೈತ್ಯ ಮೀನು ಲಭ್ಯವಾಗಿದ್ದು. ಈ ಮೀನು ಇಳಿಸುವಾಗ ಜನರು ಅಚ್ಚರಿಯಿಂದ ನೋಡಿದ ಘಟನೆ ನಡೆದಿದೆ.

ಸ್ಥಳೀಯ ಭಾಷೆಲ್ಲಿ ಈ ಮೀನನ್ನು ಒಳಕೋಡಿಯನ್ ಎಂದು ಕರೆಯಲ್ಪಡುತ್ತದೆ. ಈ ಮೀನು ಉದ್ದವಾದ ಈಟಿಯಂತಹ ದವಡೆಯನ್ನು ಹೊಂದಿದೆ, ಹಾಗೂ 12 ಅಡಿ ಉದ್ದವಿರುವ ಈ ಮೀನನ್ನು ಎರಡು ಟ್ರಾಲಿಗಳ ಸಹಾಯದಿಂದ ಇಳಿಸಲಾಗಿದೆ. ಈ ಅಪರೂಪದ ಮೀನನ್ನು ನೋಡಲು ಜನರು ಗುಂಪಾಗಿ ಬಂದಿದ್ದರು. ಮಾತ್ರವಲ್ಲದೆ, ಇದು 35 ಸಾವಿರಕ್ಕೆ ಹರಾಜಾಗಿದೆ ಎಂದು ಮೀನುಗಾರರೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago