Advertisement
ರಾಜ್ಯ

ಕೊಚ್ಚಿಯಲ್ಲಿ 470 ಕೆಜಿ ದೈತ್ಯ ಹಾಯಿ ಮೀನು…! 35 ಸಾವಿರಕ್ಕೆ ಹರಾಜಾಗಿದೆ

Share

 ಕೇರಳದ ಕೊಚ್ಚಿಯ ಮುನಂಬಂ ಮೀನುಗಾರಿಕಾ ಬಂದರಿಗೆ ಮರಳಿದ ಲಾಂಗ್ ಲೈನರ್ ಬೋಟ್ ನಲ್ಲಿ ತೆರಳಿದ ಮೀನುಗಾರರಿಗೆ 470 ಕೆಜಿಯ ದೈತ್ಯ ಮೀನು ಲಭ್ಯವಾಗಿದ್ದು. ಈ ಮೀನು ಇಳಿಸುವಾಗ ಜನರು ಅಚ್ಚರಿಯಿಂದ ನೋಡಿದ ಘಟನೆ ನಡೆದಿದೆ.

Advertisement
Advertisement

ಸ್ಥಳೀಯ ಭಾಷೆಲ್ಲಿ ಈ ಮೀನನ್ನು ಒಳಕೋಡಿಯನ್ ಎಂದು ಕರೆಯಲ್ಪಡುತ್ತದೆ. ಈ ಮೀನು ಉದ್ದವಾದ ಈಟಿಯಂತಹ ದವಡೆಯನ್ನು ಹೊಂದಿದೆ, ಹಾಗೂ 12 ಅಡಿ ಉದ್ದವಿರುವ ಈ ಮೀನನ್ನು ಎರಡು ಟ್ರಾಲಿಗಳ ಸಹಾಯದಿಂದ ಇಳಿಸಲಾಗಿದೆ. ಈ ಅಪರೂಪದ ಮೀನನ್ನು ನೋಡಲು ಜನರು ಗುಂಪಾಗಿ ಬಂದಿದ್ದರು. ಮಾತ್ರವಲ್ಲದೆ, ಇದು 35 ಸಾವಿರಕ್ಕೆ ಹರಾಜಾಗಿದೆ ಎಂದು ಮೀನುಗಾರರೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

39 mins ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

9 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

11 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago