Advertisement
ವೈರಲ್ ಸುದ್ದಿ

ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?

Share

ಜಿರಲೆ ಎಂದರೆ ಎಲ್ಲರಿಗೂ ಕಿರಿಕಿರಿ. ಆದರೆ ಇದೇ ಜಿರಲೆಗೆ ಚೀನಾ ಮತ್ತು ಆಫ್ರಿಕಾ ದೇಶಗಳಲ್ಲಿ ತುಂಬಾ ದುಬಾರಿಯ ಬೆಲೆಯನ್ನು ನೀಡಲಾಗುತ್ತದೆ.

Advertisement

ಚೀನಾದಲ್ಲಿ ಜಿರಲೆಗೆ ಬೇಡಿಕೆ ಇದೆ.  ಚೀನಾದಲ್ಲಿ ಆರು ಶತಕೋಟಿ ಜಿರಳೆಯನ್ನು ಕೂಡ ಉತ್ಪಾದಿಸುತ್ತಿದ್ದಾರೆ. ಚೀನಾ ದೇಶದಲ್ಲಿ ಜಿರಲೆಗಳಿಗೆ ತುಂಬಾ ಬೇಡಿಕೆ ಇದೆ. ಚೀನಾದ ಕ್ಸಿಚಾಂಗ್ ದೇಶವು ವಿಶ್ವದ ಅತಿದೊಡ್ಡ ಜಿರಲೆ ಉತ್ಪಾದನಾ ಘಟಕವಾಗಿದೆ. ಇಲ್ಲಿನ ಮಾರುಕಟ್ಟೆಯಲ್ಲಿ ಜಿರಲೆಗಳು ಚಿನ್ನದಷ್ಟೇ ದುಬಾರಿಯಾಗಿದೆ. ಮಾತ್ರವಲ್ಲದೆ ಏಷ್ಯಾದಲ್ಲಿ ಔಷಧ ಮತ್ತು ಸೌಂದರ್ಯವರ್ಧಕಗಳ ತಯಾರಿಕೆಯಲ್ಲಿ ಜಿರಲೆಗಳನ್ನು ಬಳಸಲಾಗುತ್ತದೆ. ಆಫ್ರೀಕಾದ ತಾಂಜಾನಿಯಾದಲ್ಲಿ ಜಿರಲೆಗಳನ್ನು ಬೆಳೆಸಲಾಗುತ್ತದೆ. ಇಲ್ಲಿ ಬಂಗಾರದಷ್ಟೇ ಅಮೂಲ್ಯವಾಗಿದೆ. ಜಿರಲೆಗಳಿಂದ ಸಿಗುವ ಎಣ್ಣೆಗೂ ಬಲು ಬೇಡಿಕೆಗಳಿವೆ.

ಜಿರಲೆ ಕೆಲವು ಉತ್ತಮ ಪೌಷ್ಟಿಕಾಂಶದ ಗುಣಗಳನ್ನು ಸಹ ಹೊಂದಿವೆ. ಪರಿಣಾಮವಾಗಿ, ಆಫ್ರಿಕಾದಲ್ಲಿ 20 ಪ್ರತಿಶತ ಅಪೌಷ್ಟಿಕ ಜನರು ಹೆಚ್ಚು ಪ್ರಯೋಜನ ಪಡೆಯುತ್ತಾರೆ. ಮೂಲಗಳ ಪ್ರಕಾರ, ಆಫ್ರಿಕಾದಲ್ಲಿ ಹಂದಿಗಳು, ಆಡುಗಳು, ಮೀನುಗಳು ಮತ್ತು ಕೋಳಿಗಳ ಒಟ್ಟು ಕಚ್ಚಾ ಪ್ರೋಟೀನ್ ಅಗತ್ಯಗಳಲ್ಲಿ 14 ಪ್ರತಿಶತವನ್ನು ಜಿರಲೆಯ ಸಾಕಣೆಯ ಮೂಲಕ ಪೂರೈಸಬಹುದು. ಪ್ರಸ್ತುತ, ಜಗತ್ತಿನಲ್ಲಿ 2100 ಜಾತಿಯ ಕೀಟಗಳನ್ನು ಖಾದ್ಯವೆಂದು ಗುರುತಿಸಲಾಗಿದೆ. ಆಫ್ರಿಕನ್ ಜನರು ಅನಾದಿ ಕಾಲದಿಂದಲೂ ಕೀಟಗಳನ್ನು ತಿನ್ನುತ್ತಿದ್ದಾರೆ.  ಚೀನಾದಲ್ಲಿ ಕೂಡಾ ಜಿರಳೆಗಳನ್ನು ಖಾದ್ಯಗಳೆಂದು ಪರಿಗಣಿಸಲಾಗುತ್ತದೆ ಎಂದು ವರದಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

6 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

6 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

15 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

15 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago