Advertisement
ವೈರಲ್ ಸುದ್ದಿ

ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?

Share

ಜಿರಲೆ ಎಂದರೆ ಎಲ್ಲರಿಗೂ ಕಿರಿಕಿರಿ. ಆದರೆ ಇದೇ ಜಿರಲೆಗೆ ಚೀನಾ ಮತ್ತು ಆಫ್ರಿಕಾ ದೇಶಗಳಲ್ಲಿ ತುಂಬಾ ದುಬಾರಿಯ ಬೆಲೆಯನ್ನು ನೀಡಲಾಗುತ್ತದೆ.

ಚೀನಾದಲ್ಲಿ ಜಿರಲೆಗೆ ಬೇಡಿಕೆ ಇದೆ.  ಚೀನಾದಲ್ಲಿ ಆರು ಶತಕೋಟಿ ಜಿರಳೆಯನ್ನು ಕೂಡ ಉತ್ಪಾದಿಸುತ್ತಿದ್ದಾರೆ. ಚೀನಾ ದೇಶದಲ್ಲಿ ಜಿರಲೆಗಳಿಗೆ ತುಂಬಾ ಬೇಡಿಕೆ ಇದೆ. ಚೀನಾದ ಕ್ಸಿಚಾಂಗ್ ದೇಶವು ವಿಶ್ವದ ಅತಿದೊಡ್ಡ ಜಿರಲೆ ಉತ್ಪಾದನಾ ಘಟಕವಾಗಿದೆ. ಇಲ್ಲಿನ ಮಾರುಕಟ್ಟೆಯಲ್ಲಿ ಜಿರಲೆಗಳು ಚಿನ್ನದಷ್ಟೇ ದುಬಾರಿಯಾಗಿದೆ. ಮಾತ್ರವಲ್ಲದೆ ಏಷ್ಯಾದಲ್ಲಿ ಔಷಧ ಮತ್ತು ಸೌಂದರ್ಯವರ್ಧಕಗಳ ತಯಾರಿಕೆಯಲ್ಲಿ ಜಿರಲೆಗಳನ್ನು ಬಳಸಲಾಗುತ್ತದೆ. ಆಫ್ರೀಕಾದ ತಾಂಜಾನಿಯಾದಲ್ಲಿ ಜಿರಲೆಗಳನ್ನು ಬೆಳೆಸಲಾಗುತ್ತದೆ. ಇಲ್ಲಿ ಬಂಗಾರದಷ್ಟೇ ಅಮೂಲ್ಯವಾಗಿದೆ. ಜಿರಲೆಗಳಿಂದ ಸಿಗುವ ಎಣ್ಣೆಗೂ ಬಲು ಬೇಡಿಕೆಗಳಿವೆ.

ಜಿರಲೆ ಕೆಲವು ಉತ್ತಮ ಪೌಷ್ಟಿಕಾಂಶದ ಗುಣಗಳನ್ನು ಸಹ ಹೊಂದಿವೆ. ಪರಿಣಾಮವಾಗಿ, ಆಫ್ರಿಕಾದಲ್ಲಿ 20 ಪ್ರತಿಶತ ಅಪೌಷ್ಟಿಕ ಜನರು ಹೆಚ್ಚು ಪ್ರಯೋಜನ ಪಡೆಯುತ್ತಾರೆ. ಮೂಲಗಳ ಪ್ರಕಾರ, ಆಫ್ರಿಕಾದಲ್ಲಿ ಹಂದಿಗಳು, ಆಡುಗಳು, ಮೀನುಗಳು ಮತ್ತು ಕೋಳಿಗಳ ಒಟ್ಟು ಕಚ್ಚಾ ಪ್ರೋಟೀನ್ ಅಗತ್ಯಗಳಲ್ಲಿ 14 ಪ್ರತಿಶತವನ್ನು ಜಿರಲೆಯ ಸಾಕಣೆಯ ಮೂಲಕ ಪೂರೈಸಬಹುದು. ಪ್ರಸ್ತುತ, ಜಗತ್ತಿನಲ್ಲಿ 2100 ಜಾತಿಯ ಕೀಟಗಳನ್ನು ಖಾದ್ಯವೆಂದು ಗುರುತಿಸಲಾಗಿದೆ. ಆಫ್ರಿಕನ್ ಜನರು ಅನಾದಿ ಕಾಲದಿಂದಲೂ ಕೀಟಗಳನ್ನು ತಿನ್ನುತ್ತಿದ್ದಾರೆ.  ಚೀನಾದಲ್ಲಿ ಕೂಡಾ ಜಿರಳೆಗಳನ್ನು ಖಾದ್ಯಗಳೆಂದು ಪರಿಗಣಿಸಲಾಗುತ್ತದೆ ಎಂದು ವರದಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

5 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago