Advertisement
ವೈರಲ್ ಸುದ್ದಿ

ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?

Share

ಜಿರಲೆ ಎಂದರೆ ಎಲ್ಲರಿಗೂ ಕಿರಿಕಿರಿ. ಆದರೆ ಇದೇ ಜಿರಲೆಗೆ ಚೀನಾ ಮತ್ತು ಆಫ್ರಿಕಾ ದೇಶಗಳಲ್ಲಿ ತುಂಬಾ ದುಬಾರಿಯ ಬೆಲೆಯನ್ನು ನೀಡಲಾಗುತ್ತದೆ.

ಚೀನಾದಲ್ಲಿ ಜಿರಲೆಗೆ ಬೇಡಿಕೆ ಇದೆ.  ಚೀನಾದಲ್ಲಿ ಆರು ಶತಕೋಟಿ ಜಿರಳೆಯನ್ನು ಕೂಡ ಉತ್ಪಾದಿಸುತ್ತಿದ್ದಾರೆ. ಚೀನಾ ದೇಶದಲ್ಲಿ ಜಿರಲೆಗಳಿಗೆ ತುಂಬಾ ಬೇಡಿಕೆ ಇದೆ. ಚೀನಾದ ಕ್ಸಿಚಾಂಗ್ ದೇಶವು ವಿಶ್ವದ ಅತಿದೊಡ್ಡ ಜಿರಲೆ ಉತ್ಪಾದನಾ ಘಟಕವಾಗಿದೆ. ಇಲ್ಲಿನ ಮಾರುಕಟ್ಟೆಯಲ್ಲಿ ಜಿರಲೆಗಳು ಚಿನ್ನದಷ್ಟೇ ದುಬಾರಿಯಾಗಿದೆ. ಮಾತ್ರವಲ್ಲದೆ ಏಷ್ಯಾದಲ್ಲಿ ಔಷಧ ಮತ್ತು ಸೌಂದರ್ಯವರ್ಧಕಗಳ ತಯಾರಿಕೆಯಲ್ಲಿ ಜಿರಲೆಗಳನ್ನು ಬಳಸಲಾಗುತ್ತದೆ. ಆಫ್ರೀಕಾದ ತಾಂಜಾನಿಯಾದಲ್ಲಿ ಜಿರಲೆಗಳನ್ನು ಬೆಳೆಸಲಾಗುತ್ತದೆ. ಇಲ್ಲಿ ಬಂಗಾರದಷ್ಟೇ ಅಮೂಲ್ಯವಾಗಿದೆ. ಜಿರಲೆಗಳಿಂದ ಸಿಗುವ ಎಣ್ಣೆಗೂ ಬಲು ಬೇಡಿಕೆಗಳಿವೆ.

Advertisement

ಜಿರಲೆ ಕೆಲವು ಉತ್ತಮ ಪೌಷ್ಟಿಕಾಂಶದ ಗುಣಗಳನ್ನು ಸಹ ಹೊಂದಿವೆ. ಪರಿಣಾಮವಾಗಿ, ಆಫ್ರಿಕಾದಲ್ಲಿ 20 ಪ್ರತಿಶತ ಅಪೌಷ್ಟಿಕ ಜನರು ಹೆಚ್ಚು ಪ್ರಯೋಜನ ಪಡೆಯುತ್ತಾರೆ. ಮೂಲಗಳ ಪ್ರಕಾರ, ಆಫ್ರಿಕಾದಲ್ಲಿ ಹಂದಿಗಳು, ಆಡುಗಳು, ಮೀನುಗಳು ಮತ್ತು ಕೋಳಿಗಳ ಒಟ್ಟು ಕಚ್ಚಾ ಪ್ರೋಟೀನ್ ಅಗತ್ಯಗಳಲ್ಲಿ 14 ಪ್ರತಿಶತವನ್ನು ಜಿರಲೆಯ ಸಾಕಣೆಯ ಮೂಲಕ ಪೂರೈಸಬಹುದು. ಪ್ರಸ್ತುತ, ಜಗತ್ತಿನಲ್ಲಿ 2100 ಜಾತಿಯ ಕೀಟಗಳನ್ನು ಖಾದ್ಯವೆಂದು ಗುರುತಿಸಲಾಗಿದೆ. ಆಫ್ರಿಕನ್ ಜನರು ಅನಾದಿ ಕಾಲದಿಂದಲೂ ಕೀಟಗಳನ್ನು ತಿನ್ನುತ್ತಿದ್ದಾರೆ.  ಚೀನಾದಲ್ಲಿ ಕೂಡಾ ಜಿರಳೆಗಳನ್ನು ಖಾದ್ಯಗಳೆಂದು ಪರಿಗಣಿಸಲಾಗುತ್ತದೆ ಎಂದು ವರದಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

11 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

12 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

22 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 days ago