Advertisement
ವೈರಲ್ ಸುದ್ದಿ

ಚಿನ್ನಕ್ಕಿಂತ ದುಬಾರಿ ಜಿರಲೆ ಬೆಲೆ..! ಕಾರಣ ಏನು..?

Share

ಜಿರಲೆ ಎಂದರೆ ಎಲ್ಲರಿಗೂ ಕಿರಿಕಿರಿ. ಆದರೆ ಇದೇ ಜಿರಲೆಗೆ ಚೀನಾ ಮತ್ತು ಆಫ್ರಿಕಾ ದೇಶಗಳಲ್ಲಿ ತುಂಬಾ ದುಬಾರಿಯ ಬೆಲೆಯನ್ನು ನೀಡಲಾಗುತ್ತದೆ.

ಚೀನಾದಲ್ಲಿ ಜಿರಲೆಗೆ ಬೇಡಿಕೆ ಇದೆ.  ಚೀನಾದಲ್ಲಿ ಆರು ಶತಕೋಟಿ ಜಿರಳೆಯನ್ನು ಕೂಡ ಉತ್ಪಾದಿಸುತ್ತಿದ್ದಾರೆ. ಚೀನಾ ದೇಶದಲ್ಲಿ ಜಿರಲೆಗಳಿಗೆ ತುಂಬಾ ಬೇಡಿಕೆ ಇದೆ. ಚೀನಾದ ಕ್ಸಿಚಾಂಗ್ ದೇಶವು ವಿಶ್ವದ ಅತಿದೊಡ್ಡ ಜಿರಲೆ ಉತ್ಪಾದನಾ ಘಟಕವಾಗಿದೆ. ಇಲ್ಲಿನ ಮಾರುಕಟ್ಟೆಯಲ್ಲಿ ಜಿರಲೆಗಳು ಚಿನ್ನದಷ್ಟೇ ದುಬಾರಿಯಾಗಿದೆ. ಮಾತ್ರವಲ್ಲದೆ ಏಷ್ಯಾದಲ್ಲಿ ಔಷಧ ಮತ್ತು ಸೌಂದರ್ಯವರ್ಧಕಗಳ ತಯಾರಿಕೆಯಲ್ಲಿ ಜಿರಲೆಗಳನ್ನು ಬಳಸಲಾಗುತ್ತದೆ. ಆಫ್ರೀಕಾದ ತಾಂಜಾನಿಯಾದಲ್ಲಿ ಜಿರಲೆಗಳನ್ನು ಬೆಳೆಸಲಾಗುತ್ತದೆ. ಇಲ್ಲಿ ಬಂಗಾರದಷ್ಟೇ ಅಮೂಲ್ಯವಾಗಿದೆ. ಜಿರಲೆಗಳಿಂದ ಸಿಗುವ ಎಣ್ಣೆಗೂ ಬಲು ಬೇಡಿಕೆಗಳಿವೆ.

ಜಿರಲೆ ಕೆಲವು ಉತ್ತಮ ಪೌಷ್ಟಿಕಾಂಶದ ಗುಣಗಳನ್ನು ಸಹ ಹೊಂದಿವೆ. ಪರಿಣಾಮವಾಗಿ, ಆಫ್ರಿಕಾದಲ್ಲಿ 20 ಪ್ರತಿಶತ ಅಪೌಷ್ಟಿಕ ಜನರು ಹೆಚ್ಚು ಪ್ರಯೋಜನ ಪಡೆಯುತ್ತಾರೆ. ಮೂಲಗಳ ಪ್ರಕಾರ, ಆಫ್ರಿಕಾದಲ್ಲಿ ಹಂದಿಗಳು, ಆಡುಗಳು, ಮೀನುಗಳು ಮತ್ತು ಕೋಳಿಗಳ ಒಟ್ಟು ಕಚ್ಚಾ ಪ್ರೋಟೀನ್ ಅಗತ್ಯಗಳಲ್ಲಿ 14 ಪ್ರತಿಶತವನ್ನು ಜಿರಲೆಯ ಸಾಕಣೆಯ ಮೂಲಕ ಪೂರೈಸಬಹುದು. ಪ್ರಸ್ತುತ, ಜಗತ್ತಿನಲ್ಲಿ 2100 ಜಾತಿಯ ಕೀಟಗಳನ್ನು ಖಾದ್ಯವೆಂದು ಗುರುತಿಸಲಾಗಿದೆ. ಆಫ್ರಿಕನ್ ಜನರು ಅನಾದಿ ಕಾಲದಿಂದಲೂ ಕೀಟಗಳನ್ನು ತಿನ್ನುತ್ತಿದ್ದಾರೆ.  ಚೀನಾದಲ್ಲಿ ಕೂಡಾ ಜಿರಳೆಗಳನ್ನು ಖಾದ್ಯಗಳೆಂದು ಪರಿಗಣಿಸಲಾಗುತ್ತದೆ ಎಂದು ವರದಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

6 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

7 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

11 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

11 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

21 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

22 hours ago