ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…