ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490