ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…