ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…