Advertisement
ಸುದ್ದಿಗಳು

ಶ್ರೀಲಂಕಾದಿಂದ 2025 ರಲ್ಲಿ ತೆಂಗಿನಕಾಯಿ ರಫ್ತು 1 ಬಿಲಿಯನ್ ಡಾಲರ್ | ಶೇ.40% ರಷ್ಟು ಹೆಚ್ಚಳ

Share

2025ರಲ್ಲಿ ತೆಂಗಿನಕಾಯಿ ಆಧಾರಿತ ರಫ್ತು 1 ಬಿಲಿಯನ್ ಯುಎಸ್ ಡಾಲರ್ ಗಳನ್ನು ಮೀರಿದೆ. 2024 ರಲ್ಲಿ 800 ಮಿಲಿಯನ್ ಯುಎಸ್ ಡಾಲರ್ ಗಳಿತ್ತು.  ಸುಮಾರು  40% ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿದೆ.

ಈ ಬೆಳವಣಿಗೆ ಶ್ರೀಲಂಕಾದ ತೆಂಗಿನಕಾಯಿ ಉದ್ಯಮಕ್ಕೆ ಒಂದು ಪ್ರಮುಖ ಮೈಲಿಗಲ್ಲು. ಮುಂದಿನ ವಿಸ್ತರಣೆಯು ಎದುರಿಸುತ್ತಿರುವ ಪ್ರಾಥಮಿಕ ಸಮಸ್ಯೆ ಎಂದರೆ ಉತ್ಪಾದಕತೆ. ಇದನ್ನು ಗುರುತಿಸಿದ ಸರ್ಕಾರವು 2025ರಲ್ಲಿ ಬೆಳೆ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ತೆಂಗಿನಕಾಯಿ ಕೃಷಿ ಭೂಮಿಯನ್ನು ವಿಸ್ತರಿಸಲು ಹಲವಾರು ಕ್ರಮಗಳನ್ನು ಪ್ರಾರಂಭಿಸಿತು. ಆದಾಗ್ಯೂ, ಈ ಕ್ರಮಗಳು ದೀರ್ಘಾವಧಿಯಲ್ಲಿ ಮಾತ್ರ ಫಲಿತಾಂಶಗಳನ್ನು ನೀಡುತ್ತವೆ. 2025 ರಲ್ಲಿ ಲಭ್ಯವಿರುವ ದೇಶಿಯ ಬಳಕೆಯಲ್ಲಿನ  ಬದಲಾವಣೆಯಿಂದ ಬೆಳವಣಿಗೆಯಾಗಿದೆ ಎಂದು ಮತ್ತು ಉದ್ಯಮಶೀಲತಾ ಅಭಿವೃದ್ಧಿ ಸಚಿವ ಚತುರಮಗ ಅಬೇಸಿಂಘೆ ಹೇಳಿದ್ದಾರೆ. ತೆಂಗು ಬೆಳೆಯಲ್ಲಿ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳನ್ನು ಅವರು ವಿವರಿಸಿದರು.

ಮನೆಯಲ್ಲಿ ತೆಂಗಿನಕಾಯಿಯ ಹೆಚ್ಚು ಪರಿಣಾಮಕಾರಿ ಬಳಕೆ,  ದೈನಂದಿನ ಬಳಕೆಗಾಗಿ ಪರ್ಯಾಯ ಉತ್ಪನ್ನಗಳ ಅಳವಡಿಕೆ, ಮನೆಯ ತ್ಯಾಜ್ಯವನ್ನ ಕಡಿಮೆ ಮಾಡಲು ಸರಳ ತಂತ್ರಜ್ಞಾನಗಳ ಬಳಕೆಯನ್ನು ಮಾಡಲಾಗಿತ್ತು. ಅದೇ ಸಮಯದಲ್ಲಿ, ಸರ್ಕಾರವು ತೆಂಗಿನಕಾಯಿ ರಪ್ತುದಾರರು ತೆಂಗಿನ ಹಾಲು ಮತ್ತು ತೆಂಗು ಆಧಾರಿತ ಉತ್ಪನ್ನಗಳನ್ನು ಮರು- ರಫ್ತು ಉದ್ದೇಶಗಳಗಾಗಿ ಮಾತ್ರ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು. ಕನಿಷ್ಠ ಪ್ರಮಾಣದಲ್ಲಿ ಮಾತ್ರ ಆಮದು ಮಾಡಿಕೊಳ್ಳಲಾಗಿದ್ದರೂ, ಈ ಸಕಾಲಿಕ ನೀತಿ ನಿರ್ಧಾರವು ಸ್ಥಳೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿತು ಮತ್ತು ರಪ್ತು ಉದ್ಯಮದ ವೇಗವನ್ನು ಕಾಪಾಡಿತು ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

8 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

9 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

9 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

18 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

18 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

23 hours ago