Advertisement
Opinion

ಸರ್ವರೋಗ ನಿವಾರಕ ತೆಂಗಿನ ಹಾಲು..! | ಪೋಷಕಾಂಶಗಳ ಆಗರ | ತೆಂಗಿನ ಹಾಲಿನ ಅದ್ಭುತ ಪ್ರಯೋಜನಗಳೇನು..? |

Share

ನೀವು ಪ್ರತಿದಿನ ಹಸು(Cow), ಎಮ್ಮೆ ಹಾಲು(Buffalo Milk)) ಕುಡಿಯುತ್ತೀರಿ. ಈ ಹಾಲಿನ ಬದಲು ನೀವು ಎಂದಾದರೂ ತೆಂಗಿನ ಹಾಲನ್ನು(Coconut milk) ಬಳಸಿದ್ದೀರಾ? ಬೇಸಿಗೆಯಲ್ಲಿ ತೆಂಗಿನಕಾಯಿಯ ಬೇಡಿಕೆಯು ಬಹಳಷ್ಟು ಹೆಚ್ಚಾಗುತ್ತದೆ, ಏಕೆಂದರೆ ಇದು ಅನೇಕ ರೀತಿಯ ಪೋಷಕಾಂಶ(Nutrient)ಗಳನ್ನು ಹೊಂದಿರುತ್ತದೆ. ತೆಂಗಿನ ನೀರಿನಂತೆ, ತೆಂಗಿನ ಹಾಲು ಅನೇಕ ವಿಧಗಳಲ್ಲಿ ಆರೋಗ್(Health)ಯ ಪ್ರಯೋಜನಗಳನ್ನು ನೀಡುತ್ತದೆ.

Advertisement
Advertisement

ತೆಂಗಿನಕಾಯಿ ಹಾಲು ಪೋಷಕಾಂಶಗಳ ಆಗರ, ಮನೆಯಲ್ಲಿ ಮಕ್ಕಳಿದ್ದರೆ ಅಥವಾ ಹಿರಿಯರಿದ್ದರೆ ಅವರಿಗೆ ನಿತ್ಯ ಅಥವಾ ಎರಡು ದಿನಕ್ಕೊಮ್ಮೆ ತೆಂಗಿನಹಾಲು ಕುಡಿಸಿ ನೋಡಿ. ಇದರಿಂದ ಹಲವು ಸಮಸ್ಯೆಗಳು ದೂರವಾಗಿ ಮಕ್ಕಳು ಬಲಿಷ್ಠರಾಗಿ, ಬಲವಾಗಿ ಬೆಳೆಯುತ್ತಾರೆ. ತೆಂಗಿನಕಾಯಿ ಮಿಕ್ಸಿಯಲ್ಲಿ ರುಬ್ಬುವಾಗ ಎರಡು ಏಲಕ್ಕಿ, ಎರಡು ಒಣ ಖರ್ಜೂರ ಸೇರಿಸಿ ರುಬ್ಬಿ. ಇದನ್ನು ಬಿಳಿ ವಸ್ತ್ರದಲ್ಲಿ ಸೋಸಿ. ಇದರಲ್ಲಿ ಫಂಗಲ್ ನಿವಾರಕ ಗುಣವಿದ್ದು ಇದು ಮಕ್ಕಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದರಲ್ಲಿರುವ ಕ್ಯಾಲ್ಸಿಯಂ, ಫಾಸ್ಪರಸ್ ಮೂಳೆಗಳನ್ನು ಬಲಗೊಳಿಸುತ್ತವೆ.

Advertisement

ಇದು ಮೆದುಳನ್ನೂ ಚುರುಕುಗೊಳಿಸುತ್ತದೆ. ಇದನ್ನು ನಿತ್ಯ ಸೇವಿಸುವುದರಿಂದ ನಿಮ್ಮ ತ್ಚಚೆಯೂ ಕಾಂತಿ ಪಡೆದುಕೊಳ್ಳುತ್ತದೆ. ಒಂದು ಚಮಚ ತೆಂಗಿನ ಹಾಲಿಗೆ ನಾಲ್ಕು ಹನಿ ಜೇನು ಹಾಕಿ ಮುಖಕ್ಕೆ ಮಸಾಜ್ ಮಾಡಿಕೊಂಡರೆ ಮುಖ ಹೊಳಪು ಪಡೆದುಕೊಳ್ಳುತ್ತದೆ. ಸುಸ್ತು, ಆಯಾಸ, ರಕ್ತಹೀನತೆ ಸಮಸ್ಯೆ ಇರುವವರು ನಿತ್ಯ ಇದನ್ನು ಸೇವಿಸಿ. ರುಚಿ ಹೆಚ್ಚು ಬೇಕು ಎನಿಸಿದರೆ ಸಣ್ಣ ತುಂಡು ಬೆಲ್ಲ ಸೇರಿಸಿ. ಯಾವುದೇ ಅಡ್ಡ ಪರಿಣಾಮಗಳಿಲ್ಲದ ತೆಂಗಿನಹಾಲು ಸೇವನೆ ದನದ ಹಾಲಿನ ಸೇವನೆಗಿಂತಲೂ ಹೆಚ್ಚಿನ ಪ್ರಯೋಜನಗಳನ್ನು ಕೊಡುವುದನ್ನು ನೀವೇ ಕಾಣಬಹುದು.

ದೇಹದ ತೂಕ ಕಡಿಮೆ ಮಾಡಬಹುದು: ತೆಂಗಿನ ಹಾಲು ಕುಡಿದರೆ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದು ಮಧ್ಯಮ ಸರಪಳಿ ಟ್ರೈಗ್ಲಿಸರೈಡ್ಸ್ (MCTs) ಎಂಬ ಕೊಬ್ಬನ್ನು ಹೊಂದಿರುತ್ತದೆ. MCT ದೇಹದಲ್ಲಿ ಕೊಬ್ಬನ್ನು ಸಂಗ್ರಹಿಸಲು ಅನುಮತಿಸುವುದಿಲ್ಲ, ತೂಕವನ್ನು ಕಡಿಮೆ ಮಾಡುತ್ತದೆ. ತೆಂಗಿನಕಾಯಿಯನ್ನು ಸೇವಿಸಿದ ನಂತರ ಬಹಳ ಸಮಯದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ, ಇದು ತೂಕ ನಷ್ಟವನ್ನು ಉತ್ತೇಜಿಸುತ್ತದೆ.

Advertisement
  • ಸಂಗ್ರಹ ಮಾಹಿತಿ

You drink cow, buffalo milk every day. Have you ever used coconut milk instead of this milk? Demand for coconut increases a lot in summer, as it contains many types of nutrients. Like coconut water, coconut milk offers many health benefits.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

13 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

13 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

14 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

14 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

17 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

19 hours ago