ಕೃಷಿಯಲ್ಲಿ ಯಶಸ್ಸು ಕಷ್ಟ ಅಲ್ಲ. ಸುಲಭವೂ ಅಲ್ಲ. ಕೃಷಿ ಯಶಸ್ಸಿನಲ್ಲಿ ಕೃಷಿಕನ ಯೋಚನೆ ಎಷ್ಟು ಮುಖ್ಯವೋ ಅಷ್ಟೇ ಕೃಷಿ ಕಾರ್ಮಿಕರ ಪಾತ್ರವೂ ಬಹುಮುಖ್ಯ. ಇಲ್ಲೊಬ್ಬ ಕೃಷಿ ಕಾರ್ಮಿಕ ಯೋಚನೆ ಕೃಷಿಯ ದಿಕ್ಕನ್ನು ಬದಲಾಯಿಸಲು ಕಾರಣವಾದೀತು. ತಾನು ಬೆಳೆಯುವುದರ ಜೊತೆಗೆ ಕೃಷಿಯನ್ನೂ, ಕೃಷಿಕರನ್ನೂ ಬೆಳೆಸಿದ್ದಾರೆ. ಇವರ ಬದುಕು ಒಂದು ಯಶೋಗಾಥೆ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…