Advertisement
ಸುದ್ದಿಗಳು

ತೆಂಗಿಗೆ ಬೆಂಬಲ ಬೆಲೆ | ಕ್ವಿಂಟಾಲ್ ಗೆ 445 ರೂ ವರೆಗೆ ಹೆಚ್ಚಳ

Share

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026 ರ ಹಂಗಾಮಿಗೆ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆಯನ್ನು ಅನುಮೋದಿಸಿದೆ. 2026 ರ ಖತುವಿನ ಸರಾಸರಿ ಗುಣಮಟ್ಟದ ಕೊಬ್ಬರಿಗೆ ಪ್ರತಿ ಕ್ವಿಂಟಲ್ ಗೆ ರೂ.12,027 , ಮತ್ತು ಉಂಡೆ ಕೊಬ್ಬರಿಗೆ ರೂ.1,500 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆಯು ತೆಂಗು ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಒದಗಿಸುವುದಲ್ಲದೆ ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಸಂಪುಟ ತಿಳಿಸಿದೆ. ಸರ್ಕಾರವು  ಕೊಬ್ಬರಿ ಮತ್ತು ಬಾಲ್ ಕೊಬ್ಬರಿಯ ಬೆಂಬಲ ಬೆಲೆಯನ್ನು 2014ರ ಮಾರುಕಟ್ಟೆ ಹಂಗಾಮಿನಲ್ಲಿ ಕ್ವಿಂಟಾಲ್ ಗೆ ರೂ.5,250 ಮತ್ತು ರೂ5,500 ರಿಂದ ಕ್ವಿಂಟಾಲ್ ಗೆ ರೂ 12,027 ಮತ್ತು ರೂ 12,500 ಕ್ಕೆ ಹೆಚ್ಚಿಸಿದೆ, ಇದು ಕ್ರಮವಾಗಿ ಶೇ. 129 ಮತ್ತು ಶೇ.27ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

26 minutes ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

8 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago