ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣದಲ್ಲಿ ಏರು ಪೇರು ಉಂಟಾಗುತಿದ್ದು, ಕೆಲವೆಡೆ ಬೆಳೆಗಾರರಿಗೆ ಸಂಕಷ್ಟ ಎದುರಾಗಾಗಿದೆ. ಕಳೆದ 2 ತಿಂಗಳ ಕಾಲ ಉಂಟಾದ ಸತತ ಮಳೆಯಿಂದ ಕಳಸ ತಾಲೂಕಿನ ಕೆಲವೆಡೆ ರೋಬಸ್ಟ ಕಾಫಿಯಲ್ಲಿ ಕೊಳೆ ರೋಗ ಕಂಡುಬಂದಿದೆ . ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚು ಮಳೆಯಿಂದ ಕೆಲವೆಡೆ ಕಾಳು ಮೆಣಸು ಹಾಗು ಕಾಫಿ ನೆಲಕ್ಕುದುರಿವೆ. ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…