ಕೊಡಗು ಜಿಲ್ಲೆಯಲ್ಲಿ ಕೃಷಿ, ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ಎರಡು ದಿನಗಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸಲಾಗುವುದು, ಪ್ರಸಕ್ತ ವರ್ಷ ಭತ್ತ ಬೆಳೆಗೆ ಸಹಾಯಧನ ಕಲ್ಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಎನ್.ಚಲುವರಾಯಸ್ವಾಮಿ ಅವರು ವಿವರಿಸಿದರು.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…