ಕೊಡಗು ಜಿಲ್ಲೆಯಲ್ಲಿ ಕೃಷಿ, ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ಎರಡು ದಿನಗಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸಲಾಗುವುದು, ಪ್ರಸಕ್ತ ವರ್ಷ ಭತ್ತ ಬೆಳೆಗೆ ಸಹಾಯಧನ ಕಲ್ಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಎನ್.ಚಲುವರಾಯಸ್ವಾಮಿ ಅವರು ವಿವರಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…