Advertisement
ಸುದ್ದಿಗಳು

ಜನಪ್ರಿಯವಾಗುತ್ತಿರುವ ಕಾಫಿ ಬೆಳೆ | ಚಿಕ್ಕಮಗಳೂರಿನ ಕಾಫಿ ಮ್ಯೂಸಿಯಂ

Share

ಕಾಫಿ ನಾಡು ಚಿಕ್ಕಮಗಳೂರು, ಜಗತ್ತಿನ ಉತ್ಕೃಷ್ಟ ಕಾಫಿ ಬೆಳೆಯುವ ಪ್ರದೇಶಗಳಲ್ಲೊಂದು.ಕೇಂದ್ರ ಸರ್ಕಾರಿ ಸ್ವಾಮ್ಯದ ಕಾಫಿ ಬೋರ್ಡ್ ವತಿಯಿಂದ ಆರಂಭಗೊಂಡಿರುವ ಕಾಫಿ ಮ್ಯೂಸಿಯಂ ಕಾಫಿ ಪ್ರಿಯರನ್ನು, ಬೆಳೆಗಾರರನ್ನು ತನ್ನತ್ತ  ಸೆಳೆಯುತ್ತಿದೆ.

ಮಲೆನಾಡ ತವರೂರು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಕಚೇರಿ ಬಳಿ ಕಾಫಿ ಮ್ಯೂಸಿಯಂ ತೆರೆದಿದ್ದು, ಇಲ್ಲಿ ಚಿಕ್ಕಮಗಳೂರಿಗೆ ಕಾಫಿ ಪರಿಚಯವಾಗಿದ್ದು ಹೇಗೆ ಎಂಬುದರಿಂದ ಹಿಡಿದು ಜಿಲ್ಲೆಯ ಹೆಗ್ಗುರುತಾಗುವ ಮಟ್ಟಿಗೆ ಸಾಧಿಸಿರುವ ಬೆಳವಣಿಗೆ ಕುರಿತು ಆಸಕ್ತಿದಾಯಕ ಮಾಹಿತಿ ಒದಗಿಸುತ್ತಿದೆ. ಇದಷ್ಟೇ ಅಲ್ಲದೆ, ಇಲ್ಲಿ ಕಾಫಿ ಬೀಜ ಸಂಸ್ಕರಿಸುವ ವಿಧಾನಗಳು, ಜಗತ್ತಿನ ವಿವಿಧ ಮಾದರಿಯ ಕಾಫಿಯ ಬಗ್ಗೆಯೂ ಅಮೂಲ್ಯ ಮಾಹಿತಿ ಪಡೆಯಬಹುದಾಗಿದೆ.

ಚಿಕ್ಕಮಗಳೂರು ಕಾಫಿ ಬೋರ್ಡ್ ಉಪನಿರ್ದೇಶಕ ವೆಂಕಟ ರೆಡ್ಡಿ, ಇತರೆ ಭಾಗಗಳಲ್ಲಿನ ಕಾಫಿ ಮ್ಯೂಸಿಯಂಗಿಂತ ಇದು ಭಿನ್ನವಾಗಿದೆ.  ಇಲ್ಲಿ ಕಾಫಿ ಬೆಳೆಯುವುದರಿಂದ ಹಿಡಿದು, ವಿವಿಧ ಹಂತಗಳನ್ನು ವಿವರಿಸಲಾಗುತ್ತದೆ ಎಂದು ಹೇಳುತ್ತಾರೆ.

ಕಾಫಿ ಪ್ರಕ್ರಿಯೆ ಕುರಿತ ಮಾಹಿತಿ ಒದಗಿಸುವುದರ ಜತೆಗೆ ಪ್ರವಾಸಿಗರಿಗೆ ಇಲ್ಲಿ ಕಾಫಿಯ ಸ್ವಾದ ಸವಿಯಲು  ಅವಕಾಶ ದೊರೆಯುತ್ತದೆ ಎನ್ನುತ್ತಾರೆ ಕಾಫಿ ಮ್ಯೂಸಿಯಂ ಉದ್ಯೋಗಿ ಚಂದನಾ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

1 hour ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago